Thu,May02,2024
ಕನ್ನಡ / English

ದೇಶ ಕಾಯುವ ಯೋಧನಿಗೆ ಪತ್ನಿಯಿಂದ ಮೋಸ: ಐದು ಬಾರಿ ಪತ್ನಿಗೆ ಚಾನ್ಸ್ ಕೊಟ್ಟ ಯೋಧ! | Janata news

30 Jan 2020
643

ಬೆಂಗಳೂರು : ಯೋಧನೋರ್ವ ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ತನ್ನ ಪತ್ನಿಯು ಪರಪುರುಷನೊಂದಿಗೆ ಸಂಬಂಧ ಹೊಂದಿ ತನಗೆ ಮೋಸ ಮಾಡಿರುವುದಾಗಿ ಆರೋಪ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಮರಾಠ ರೆಜಿಮೆಂಟ್​ನಲ್ಲಿ ಯೋಧ ನಾಗಿರುವ ಪ್ರಶಾಂತ್ ಮೋಸಕ್ಕೆ ಒಳಗಾದವರು. ಕಾನ್​ಸ್ಟೇಬಲ್​ ಆಗಿರುವ ಹೆಂಡತಿ ಪೂರ್ಣಿಮಾ ಪರ ಪುರುಷನೊಂದಿಗೆ ಅನೈತಿಕ‌ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ನ್ಯಾಯಕ್ಕಾಗಿ ಗೃಹ ಸಚಿವರ ಭೇಟಿಯಾಗಿ ದೂರು ನೀಡಿದ್ದಾರೆ.

ಮಡಿಕೇರಿ‌ ಮೂಲದ ಪ್ರಶಾಂತ್ ಆರು ತಿಂಗಳ ಹಿಂದೆ ಗುರುಹಿರಿಯರ ಸಮ್ಮುಖದಲ್ಲಿ ಸಂಪ್ರದಾಯವಾಗಿ ಕೊಡಗಿನ ಗೋಣಿಕೊಪ್ಪಲು ಠಾಣೆಯ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಪೂರ್ಣಿಮಾರೊಂದಿಗೆ ಮದುವೆಯಾಗಿದ್ದರು. ಮದುವೆಯಾದ ಬಳಿಕ ಸ್ವಲ್ಪ ದಿನವಿದ್ದು ಮತ್ತೆ ಗಡಿಕಾಯುವ ಕೆಲಸಕ್ಕೆ ಹೋಗಿದ್ದಾರೆ. ಪ್ರಶಾಂತ್ ಡ್ಯೂಟಿಯಿಂದ ಮನೆಗೆ ಬಂದಾಗ ಹೆಂಡತಿಯು ಅದೇ ಠಾಣೆಯಲ್ಲಿ ಕೆಲಸ‌ ಮಾಡುತ್ತಿದ್ದ ಮೋಹನ್ ಜೊತೆ ಸಂಬಂಧ ಹೊಂದಿರುವುದು ಗೊತ್ತಾಗಿದೆ‌.

ಅಕ್ರಮ ಸಂಬಂಧ ಬಗ್ಗೆ ಗಂಡ ಪ್ರಶ್ನಿಸಿದಕ್ಕೆ ಇಲ್ಲ ನಾವು ಅಣ್ಣ-ತಂಗಿ ಎಂದು ನಂಬಿಸಿದ್ದಾರೆ. ಕೂಲಂಕುಷವಾಗಿ ವಿಚಾರಿಸಿದಾಗ ಮೋಹನ್, ಪೂರ್ಣಿಮಾಗೆ ವಿಡಿಯೋ ಕಾಲ್ ಹಾಗೂ ಮೆಸೇಜ್ ಮಾಡುತ್ತಿರುವುದು ಗೊತ್ತಾಗಿದೆ. ಈ ಕುರಿತು ಪತ್ನಿಗೆ ಪ್ರಶ್ನಿಸಿದಾಗ ಅಕ್ರಮ ಸಂಬಂಧದ ಬಗ್ಗೆ ಹೆಂಡ್ತಿ ಒಪ್ಪಿಕೊಂಡು ಮತ್ತೆ ಸಂಸಾರ ನಡೆಸೋದಾಗಿ ಭರವಸೆ ನೀಡಿದ್ದಳು.

ಪತಿ ಪ್ರಶಾಂತ್ ಐದು ಬಾರಿ ಆಕೆಗೆ ಚಾನ್ಸ್ ಕೊಟ್ಟಿದ್ದಾರೆ. ಇನ್ನೆಂದೂ ಮಾತನಾಡಲ್ಲ ಎಂದು ಪ್ರಮಾಣ ಮಾಡೋದು ಮತ್ತೆ ಮೋಹನ್ ಜೊತೆ ಸುತ್ತಾಡೋದು ಮಾಡುತ್ತಿದ್ದಳು. ಕೊನೆಗೆ ಪೂರ್ಣಿಮಾಳ ವಂಚನೆಯ ಬುದ್ಧಿ ಎಷ್ಟೇ ಹೇಳಿದರೂ ಬದಲಾಗಿಲ್ಲ.

ಈ ಬಗ್ಗೆ ಮೋಹನ್​ಗೆ ಪ್ರಶ್ನಿಸಿದಾಗ ನಿನ್ನ ಹೆಂಡ್ತಿ ಮೇಲೆ ನನಗೂ ಹಕ್ಕಿದೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಮೋಹನ್ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡು ಅಮಾನತು ಮಾಡಿ ಎಂದು ಪ್ರಶಾಂತ್ ಈಗ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ..

English summary :Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...