Sun,Apr28,2024
ಕನ್ನಡ / English

ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಮೇಲೆ ಸುರಿಸಿದ ಭಾರತೀಯ ವಾಯುಪಡೆ ಹೆಲಿಕಾಪ್ಟರ್ | Janata news

03 May 2020
840

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಮೇಲೆ ಭಾರತೀಯ ವಾಯುಪಡೆ(ಐಎಎಫ್)ಯ ಎಂಐ-17 ಹೆಲಿಕಾಪ್ಟರ್ ಹೂ ಮಳೆ ಸುರಿಸುವ ಮೂಲಕ ಇಂದು ರವಿವಾರ ಕೊರೋನಾ ವಾರಿಯರ್ಸ್‌ಗೆ ರಾಷ್ಟ್ರದ ಕೃತಜ್ಞತೆಯನ್ನು ತಿಳಿಸಿದೆ. ಭಾರತೀಯ ನೌಕಾಪಡೆ ಹಾಗೂ ವಾಯುಪಡೆ ದೇಶ ಎದುರಿಸುತ್ತಿರುವ ಸಂಕ್ರಾಮಿಕ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿತ್ತು ಹೊರಡುತ್ತಿರುವ ಕೊರೊನಾ ಯೋಧರಿಗೆ(ವಾರಿಯರ್ಸ್) ವಿಶೇಷ ರೀತಿಯಲ್ಲಿ ಇಂದು ರವಿವಾರ ಗೌವರ ಸಲ್ಲಿದೆ.

ಈ ಕುರಿತು ದೇಶದ ಅನೇಕ ನಗರಗಳಲ್ಲಿ ಪ್ರದರ್ಶನ ನೀಡಿ ಕೊರೊನಾ ಯೋಧರಿಗೆ ಗೌರವ ಸಲ್ಲಿಸಿದ ವಾಯುಪಡೆ ಬೆಂಗಳೂರು, ಗುವಾಹಾಟಿ, ಮುಂಬೈ, ತಿರುವನಂತಪುರಮ್, ಇಟಾನಗರ್, ನವದೆಹಲಿ ಸೇರಿದಂತೆ ಅನೇಕ ನಗರಗಳಲ್ಲಿ ಕೋವಿಡ್19 ಚಿಕಿತ್ಸೆಗೆ ನಿಗದಿಗೊಳಿಸಲಾದ ಆಸ್ಪತ್ರೆಗಳ ಮೇಲೆ ಹೂ ಮಳೆ ಸುರಿಸಿದೆ. ಮುಂಬೈ ನಲ್ಲಿ ಮೂರು ಸುಖೋಯ್ -30 ಎಂಕೆಐ ಯುದ್ಧ ವಿಮಾನ ಏರಿಯಲ್ ಸೆಲ್ಯೂಟ್ ನೀಡಿದೆ.

ಭಾರತೀಯ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯ ಅರೇಬಿಯನ್ ಸಮುದ್ರದಲ್ಲಿ ಕೋವಿಡ್ 19 ಮುಂಚೂಣಿ ಯೋದರಿಗೆ ಸೆಲ್ಯೂಟ್ ನೀಡಿ ಸಂದೇಶವನ್ನು ಪ್ರದರ್ಶಿಸಿತು.

ಈಸ್ಟರ್ನ್ ನೇವಲ್ ಕಮಾಂಡ್‌ನ ಭಾರತೀಯ ನೌಕಾಪಡೆಯ ಹಡಗುಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂಡಿಯಾ ಸೆಲ್ಯೂಟ್ಸ್ ಕರೋನಾ ವಾರಿಯರ್ಸ್ ಅಭಿಯಾನದ ಭಾಗವಾಗಿ ಹಡಗುಗಳಲ್ಲಿ ದೀಪ ಬೆಳಗಿ ಗೌರವ ಸಲ್ಲಿಸಿದೆ. ಎರಡು ಭಾರತೀಯ ನೌಕಾಪಡೆ ಹಡಗುಗಳು ಚೆನ್ನೈನ ಮರೀನಾ ಬೀಚ್‌ನಿಂದ ಲಂಗರು ಹಾಕಲಿದ್ದು ದೀಪಾಲಂಕಾರದಿಂದ ಕೊರೋನಾ ವಾರಿಯರ್ಸ್‌ರನ್ನು ಗೌರವಿಸಿದೆ.

ಕೋವಿಡ್19-ಯೋಧರಿಗೆ ಕೃತಜ್ಞತೆ ಸಲ್ಲಿಸಲು ತಲಾ 3 ಸುಖೋಯ್ -30 ಎಂಕೆಐ, ಮಿಗ್ -29 ಮತ್ತು ಜಾಗ್ವಾರ್ ಯುದ್ಧ ವಿಮಾನಗಳು ಸೇರಿದಂತೆ ಮೂರು ಸಿ-130ಜೆ ಸಾರಿಗೆ ವಿಮಾನಗಳೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹಾರಿದೆ.



English summary :IAF MI-17 helicopter showered petals on Victoria hopsital, Bengaluru

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...