Mon,May20,2024
ಕನ್ನಡ / English

ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡಗೆ ಕೊರೋನಾ ಪಾಸಿಟಿವ್‌! | Janata news

05 Aug 2020
923

ಮೈಸೂರು : ಇದೀಗ ಮಾಜಿ ಸಚಿವರೊಬ್ಬರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ. ದೇವೇಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ‌ ಐಸೋಲೇಷನ್​ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಜಿ.ಟಿ. ದೇವೇಗೌಡ ಅವರು, ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

English summary :Corona tested positive GTDevegowda

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...