ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಜೀರಿಗೆ ನೀರು ಕುಡಿದರೆ ಆಗುವ ಲಾಭ ಗೊತ್ತೇ? | Janata news

04 Dec 2020
3416
Health Benefits jeera water

ಬೆಂಗಳೂರು : ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ಆಗುವ ಲಾಭ ಏನು ಗೊತ್ತಾ? ಜೀರಿಗೆ ಆರೋಗ್ಯವನ್ನು ಸಂರಕ್ಷಿಸುವ ಔಷಧಿ. ಇದರಲ್ಲಿ ಅನಾರೋಗ್ಯವನ್ನ ನಿವಾರಿಸುವ ಔಷಧಿ ಗುಣಗಳು ಇದೆ.

ಮುಂಜಾನೆ ಬರಿ ಹೊಟ್ಟೆಯಲ್ಲಿ ಕುಡಿದರೆ ಎಷ್ಟೋ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು.
ಒಂದು ಬಟ್ಟಲಲ್ಲಿ ನೀರು ಹಾಕಿ, ನಂತರ ಜೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ನಂತರ ಅದನ್ನು ಶೋಧಿಸಿಕೊಂಡು ಉಗುರು ಬೆಚ್ಚಗೆ ಇರುವ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಎರಡು ಚಿಕ್ಕ ಚಮಚ ಜೀರಿಗೆ ಬೀಜವನ್ನು ರಾತ್ರಿಯಿಡೀ ಒಂದು ಕಪ್ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆದ್ದ ಬಳಿಕ ಪ್ರಥಮ ಆಹಾರವಾಗಿ ಮಣ್ಣಿನ ಹಳದಿ ಬಣ್ಣಕ್ಕೆ ತಿರುಗಿರುವ ಈ ನೀರನ್ನು ಸೇವಿಸಿ.

janata


- ಕುಡಿದರೆ ದೇಹವು ತಂಪಾಗಿರುತ್ತದೆ ಮತ್ತು ಇದು ದೇಹದಲ್ಲಿ ಉಷ್ಣತೆಯನ್ನು ಕಾಪಾಡಲು ನೆರವಾಗುವುದು. ಇದು ತೂಕ ಇಳಿಸಲು ಕೂಡ ತುಂಬಾ ನೆರವಾಗುವುದು.

- ಜೀರಿಗೆಯು ಆಹಾರದ ನಾರಿನಾಂಶವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಹಲವಾರು ಆರೋಗ್ಯ ಲಾಭಗಳನ್ನು ಇದು ನೀಡುವುದು. ಜೀರಿಗೆ ನೀರನ್ನು ದಿವಸ ಕುಡಿಯೋದರಿಂದ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೋಗುತ್ತವೆ. ಜೀರ್ಣಕೋಶ ಶುಭ್ರವಾಗುತ್ತದೆ. ಮಲಭಾದೆ ಸಮಸ್ಯೆ, ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ.

- ಕಬ್ಬಿನಾಂಶ ಮತ್ತು ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಜೀರಿಗೆಯು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರ ಜತೆಗೆ ಪ್ರತಿರೋಧಕ ಶಕ್ತಿ ವೃದ್ಧಿಸುವುದು.

- ಜೀರಿಗೆಯು ಚಯಾಪಚಯವನ್ನು ಹೆಚ್ಚಿಸಿ ಕ್ಯಾಲರಿ ದಹಿಸುವಂತೆ ಮಾಡುವುದು ಮತ್ತು ವೇಗವಾಗಿ ತೂಕ ಇಳಿಸಲು ಇದು ಸಹಕಾರಿ ಆಗಿರುವುದು.

janata


- ಡಯಾಬಿಟಿಸ್ ಇರುವ ವ್ಯಕ್ತಿಗಳಿಗೆ ಜೀರಿಗೆ ನೀರು ಶಕ್ತಿಯುತ ಔಷಧಿ. ಈ ನೀರು ಕುಡಿಯುವುದರಿಂದ ರಕ್ತದ ಶುಗರ್ ಲೆವೆಲ್ ಕಡಿಮೆ ಆಗುತ್ತದೆ.

- ಅಸ್ತಮಾ ಮತ್ತು ಬ್ರಾಂಕೈಟಿಸ್ ಗೆ ಪರಿಣಾಮಕಾರಿ ಆಗಿರುವುದು. ಕಫಗಟ್ಟುವುದನ್ನು ನಿವಾರಿಸು ವಂತಹ ಅಂಶವು ಜೀರಿಗೆಯಲ್ಲಿದೆ ಮತ್ತು ಇದು ಉಸಿರಾಟದ ವ್ಯವಸ್ಥೆಯನ್ನು ಕಫ ನಿಲ್ಲುವುದನ್ನು ತಡೆಯುವುತ್ತದೆ.

- ಕಿಡ್ನಿನಲ್ಲಿ ಕಲ್ಲು ಇದ್ದರೆ ಕರಗುತ್ತದೆ. ಹೊಟ್ಟೆ ನೋವು ಅಥವಾ ತಲೆ ತಿರುಗುತ್ತಿದ್ದರೆ ಜೀರಿಗೆ ನೀರನ್ನು ಕುಡಿಯಬೇಕು.

janata

English summary :Health Benefits jeera water

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್ ಭಾಗಶಃ ನಷ್ಟ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ ದ್ವೇಷ - ಬಿಜೆಪಿ ಪ್ರಶ್ನೆ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ನ್ಯೂಸ್ MORE NEWS...