ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಜೀರಿಗೆ ನೀರು ಕುಡಿದರೆ ಆಗುವ ಲಾಭ ಗೊತ್ತೇ? | Janata news

04 Dec 2020
5996
Health Benefits jeera water

ಬೆಂಗಳೂರು : ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ಆಗುವ ಲಾಭ ಏನು ಗೊತ್ತಾ? ಜೀರಿಗೆ ಆರೋಗ್ಯವನ್ನು ಸಂರಕ್ಷಿಸುವ ಔಷಧಿ. ಇದರಲ್ಲಿ ಅನಾರೋಗ್ಯವನ್ನ ನಿವಾರಿಸುವ ಔಷಧಿ ಗುಣಗಳು ಇದೆ.

ಮುಂಜಾನೆ ಬರಿ ಹೊಟ್ಟೆಯಲ್ಲಿ ಕುಡಿದರೆ ಎಷ್ಟೋ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು.
ಒಂದು ಬಟ್ಟಲಲ್ಲಿ ನೀರು ಹಾಕಿ, ನಂತರ ಜೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ನಂತರ ಅದನ್ನು ಶೋಧಿಸಿಕೊಂಡು ಉಗುರು ಬೆಚ್ಚಗೆ ಇರುವ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಎರಡು ಚಿಕ್ಕ ಚಮಚ ಜೀರಿಗೆ ಬೀಜವನ್ನು ರಾತ್ರಿಯಿಡೀ ಒಂದು ಕಪ್ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆದ್ದ ಬಳಿಕ ಪ್ರಥಮ ಆಹಾರವಾಗಿ ಮಣ್ಣಿನ ಹಳದಿ ಬಣ್ಣಕ್ಕೆ ತಿರುಗಿರುವ ಈ ನೀರನ್ನು ಸೇವಿಸಿ.

janata


- ಕುಡಿದರೆ ದೇಹವು ತಂಪಾಗಿರುತ್ತದೆ ಮತ್ತು ಇದು ದೇಹದಲ್ಲಿ ಉಷ್ಣತೆಯನ್ನು ಕಾಪಾಡಲು ನೆರವಾಗುವುದು. ಇದು ತೂಕ ಇಳಿಸಲು ಕೂಡ ತುಂಬಾ ನೆರವಾಗುವುದು.

- ಜೀರಿಗೆಯು ಆಹಾರದ ನಾರಿನಾಂಶವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಹಲವಾರು ಆರೋಗ್ಯ ಲಾಭಗಳನ್ನು ಇದು ನೀಡುವುದು. ಜೀರಿಗೆ ನೀರನ್ನು ದಿವಸ ಕುಡಿಯೋದರಿಂದ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೋಗುತ್ತವೆ. ಜೀರ್ಣಕೋಶ ಶುಭ್ರವಾಗುತ್ತದೆ. ಮಲಭಾದೆ ಸಮಸ್ಯೆ, ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ.

- ಕಬ್ಬಿನಾಂಶ ಮತ್ತು ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಜೀರಿಗೆಯು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರ ಜತೆಗೆ ಪ್ರತಿರೋಧಕ ಶಕ್ತಿ ವೃದ್ಧಿಸುವುದು.

- ಜೀರಿಗೆಯು ಚಯಾಪಚಯವನ್ನು ಹೆಚ್ಚಿಸಿ ಕ್ಯಾಲರಿ ದಹಿಸುವಂತೆ ಮಾಡುವುದು ಮತ್ತು ವೇಗವಾಗಿ ತೂಕ ಇಳಿಸಲು ಇದು ಸಹಕಾರಿ ಆಗಿರುವುದು.

janata


- ಡಯಾಬಿಟಿಸ್ ಇರುವ ವ್ಯಕ್ತಿಗಳಿಗೆ ಜೀರಿಗೆ ನೀರು ಶಕ್ತಿಯುತ ಔಷಧಿ. ಈ ನೀರು ಕುಡಿಯುವುದರಿಂದ ರಕ್ತದ ಶುಗರ್ ಲೆವೆಲ್ ಕಡಿಮೆ ಆಗುತ್ತದೆ.

- ಅಸ್ತಮಾ ಮತ್ತು ಬ್ರಾಂಕೈಟಿಸ್ ಗೆ ಪರಿಣಾಮಕಾರಿ ಆಗಿರುವುದು. ಕಫಗಟ್ಟುವುದನ್ನು ನಿವಾರಿಸು ವಂತಹ ಅಂಶವು ಜೀರಿಗೆಯಲ್ಲಿದೆ ಮತ್ತು ಇದು ಉಸಿರಾಟದ ವ್ಯವಸ್ಥೆಯನ್ನು ಕಫ ನಿಲ್ಲುವುದನ್ನು ತಡೆಯುವುತ್ತದೆ.

- ಕಿಡ್ನಿನಲ್ಲಿ ಕಲ್ಲು ಇದ್ದರೆ ಕರಗುತ್ತದೆ. ಹೊಟ್ಟೆ ನೋವು ಅಥವಾ ತಲೆ ತಿರುಗುತ್ತಿದ್ದರೆ ಜೀರಿಗೆ ನೀರನ್ನು ಕುಡಿಯಬೇಕು.

janata

English summary :Health Benefits jeera water

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್
ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್
ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು
ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು
ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು
ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು

ನ್ಯೂಸ್ MORE NEWS...