ಸೋರಿಯಾಸಿಸ್ ಏಂದರೇನು? ಚಿಕಿತ್ಸೆ, ಪೋಷಣೆ ಮತ್ತು ಮನೆ ಉಪಚಾರ | Janata news

16 Nov 2018
5231
 What is psoriasis? Treatment, nutrition and home remedies

ಬೆಂಗಳೂರು : ಸೋರಿಯಾಸಿಸ್ ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆ. ಚರ್ಮದ ಮೇಲಿನ ಪದರವು ಅತಿಯಾಗಿ ಉತ್ಪತ್ತಿಯಾಗಲು ಆರಂಭವಾಗುವುದನ್ನು ಸೋರಿಯಾಸಿಸ್ ಎಂದು ಕರೆಯಲಾಗುವುದು. ಇದರಿಂದ ಮೊಣಕೈ, ಮೊಣಕಾಲು, ಬೆನ್ನಿನ ಕೆಳಭಾಗ ಮತ್ತು ತಲೆಬುರುಡೆ ಮೇಲೆ ಪರಿಣಾಮವಾಗುವುದು. ಅಂಗೈ, ಪಾದ, ಉಗುರು, ತೊಡೆಸಂಧಿನ ಮೇಲೆ ಪರಿಣಾಮವಾಗುವುದು. ಇನ್ನು ಕೆಲವೊಮ್ಮೆ ಇದು ಸಂಪೂರ್ಣ ದೇಹದ ಮೇಲೆ ಪರಿಣಾಮ ಬೀರುವುದು.

ಸೋರಿಯಾಸಿಸ್ ಕಾರಣಗಳು ಆನುವಂಶಿಕ ರೋಗ. ಇದು ಅಸಹಜವಾಗಿ ಸಕ್ರಿಯಗೊಳ್ಳುವ ಟ್- ಜೀವಕೋಶಗಳು ಕೆಂಪು ಮತ್ತು ಫ್ಲಾಕಿ ಚರ್ಮದ ತೇಪೆಗಳನ್ನು ಉಂಟುಮಾಡುತ್ತದೆ ಎಂದು ಹೇಳಾಗಿದೆ. ಇದನ್ನು ಸಂಪೂರ್ಣವಾಗಿ ಕಡಿಮೆ ಮಾಡಲು ಸಾಧ್ಯವಿಲ್ಲವೆಂದು ಆಧುನಿಕ ವೈದ್ಯವಿಜ್ಞಾನ ಕೂಡ ಹೇಳುತ್ತದೆ. ದೇಹದ ತುಂಬೆಲ್ಲಾ ಕೆಂಪು ಕಲೆಗಳು ಬರುವುದು, ತುರಿಕೆ, ನೋವು ಮತ್ತು ಕೆಲವೊಂದು ಸಲ ರಕ್ತಸ್ರಾವವು ಆಗುವುದುಂಟು. ಸೋರಿಯಾಸಿಸ್ ನ್ನು ಅಟೋಇಮ್ಯೂನ್ಯೂ ಕಾಯಿಲೆಯೆಂದು ಕರೆಯಲಾಗುತ್ತದೆ.

ಆದರೆ ಸರಿಯಾದ ಆಹಾರಪದ್ಧತಿ ಹಾಗೂ ಪೂರಕ ನಿಸರ್ಗಚಿಕಿತ್ಸೆಯಿಂದ ಸಮಸ್ಯೆಯ ಪರಿಪೂರ್ಣ ನಿರ್ವಹಣೆ ಸಾಧ್ಯ.
ಮನೆಮದ್ದು:

- ಸೋರಿಯಾಸಿಸ್‌ ಬಾಧಿತ ವ್ಯಕ್ತಿಗಳು ಯಾವ ಆಹಾರವನ್ನಾದರೂ ತೆಗೆದುಕೊಳ್ಳಬಹುದು ಆದರೆ ಹಸುರು ಸೊಪ್ಪು ತರಕಾರಿಗಳಿಂದ ಕೂಡಿರುವ ಪೋಷಣಾ ಭರಿತವಾದ ಸಂತುಲಿತ ಆಹಾರವಾಗಿದ್ದರೆ ಉತ್ತಮ.

- ಚರ್ಮ ಒಡೆದು ಕೆಂಪಾಗಿ ಉರಿಯುತ್ತಿದ್ದರೆ ಅಲೊವೆರಾ ಜೆಲ್‌ ಅನ್ನು ರಾತ್ರಿ ಮಲಗುವ ಮುನ್ನ ಚರ್ಮಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುತ್ತದೆ.

- ಮಣ್ಣಿನ ಚಿಕಿತ್ಸೆ, ಉಗಿಚಿಕಿತ್ಸೆ, ಸೂರ್ಯಸ್ನಾನ, ಜಲಚಿಕಿತ್ಸೆಗಳು ಸಹಕಾರಿ.

- ಪ್ರತಿದಿನ ಸ್ನಾನದ ಮೊದಲು ಕೊಬ್ಬರಿ ಎಣ್ಣೆಯಿಂದ ಮಸಾಜ್‌ ಮಾಡಿಕೊಂಡು ಸ್ನಾನ ಮಾಡಿದರೆ ಸೋರಿಯಾಸಿಸ್‌ ಕಡಿಮೆಯಾಗುತ್ತದೆ.

- 15 ರಿಂದ 20 ಎಳ್ಳುಗಳನ್ನು ರಾತ್ರಿ ನೀರಲ್ಲಿ ನೆನೆಸಿ ಬೆಳಗ್ಗೆ ಖಾಲಿ ಹೊಟ್ಟೆಗೆ ನೀರಿನ ಸಮೇತಾ ಸೇವಿಸಿದರೆ ಸೋರಿಯಾಸಿಸ್‌ ನಿವಾರಣೆಯಾಗುತ್ತದೆ.

- ಬೆಳ್ಳುಳ್ಳಿ ಎಣ್ಣೆಯನ್ನು ಅಲೋವೆರಾ ಜೆಲ್‌ ಜೊತೆ ಬೆರೆಸಿ ಸೋರಿಯಾಸಿಸ್‌ ಆದ ಚರ್ಮದ ಮೇಲೆ ಲೇಪ ಮಾಡಿ ಅರ್ಧ ಗಂಟೆ ನಂತರ ತೊಳೆದರೆ ಕಡಿಮೆಯಾಗುತ್ತದೆ.

- ಜೇಷ್ಟ ಮಧು ಪುಡಿಯನ್ನು ನೀರಿನಲ್ಲಿ ಸೇರಿಸಿ ಕಷಾಯವನ್ನು ಪದೆ ಪದೇ ಸೋರಿಯಾಸಿಸ್ ಆಗುವ ಜಾಗಕ್ಕೆ ಹಚ್ಚುತ್ತಿದ್ದರೆ ಒಣಗಿದ ಮತ್ತು ಸತ್ತ ಚರ್ಮ ನಿವಾರಣೆಯಾಗಿ ಹೊಸ ಮೃದು ಚರ್ಮ ಬರುತ್ತದೆ.


---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary : What is psoriasis? Treatment, nutrition and home remedies

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ನ್ಯೂಸ್ MORE NEWS...