ಒಡೆದ ಹಿಮ್ಮಡಿಯಿಂದ ಬೇಸತ್ತಿದಿರಾ? ಓದಿ .. ಇಲ್ಲಿದೆ ಪರಿಹಾರ | Janata news

12 Dec 2019
3504
Health tip, Ordinary ways to care for broken heels

ಬೆಂಗಳೂರು : ಚಳಿಗಾಲದಲ್ಲಿ ಸರಿಯಾಗಿ ಪೋಷಣೆ ಮಾಡದಿದ್ದರೆ ನಿಮ್ಮ ಹಿಮ್ಮಡಿ ಚರ್ಮ ಶುಷ್ಕವಾಗಿ ಗಟ್ಟಿಯಾದಾಗ ಹಿಮ್ಮಡಿ ಬಿರುಕು ಬಿಡುತ್ತದೆ. ಅದು ತುಂಬಾ ಕಿರಿ ಕಿರಿ ಯನ್ನು ಉಂಟು ಮಾಡುವುದರ ಜೊತೆ ಚಂದವನ್ನು ಕೆಡಿಸುತ್ತದೆ. ಒಡೆದ ಹಿಮ್ಮಡಿಯನ್ನು ಹೇಗೆ ಕಾಪಾಡಿಕೊಳ್ಳುವುದು ಎಂಬುವದರ ಬಗ್ಗೆ ಮಾಹಿತಿ ಇಲ್ಲಿದೆ.

ಒಂದು ದೊಡ್ಡ ಪಾತ್ರೆಯಲ್ಲಿ ನೀರು ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಮತ್ತು ಶಾಂಪುವನ್ನು ಮಿಶ್ರಣ ಮಾಡಿ ನಿಮ್ಮ ಪಾದವನ್ನು ಅದರಲ್ಲಿ ಇಡಿ. ಹತ್ತು ನಿಮಿಷ ಹಾಗೆ ನಿಮ್ಮ ಪಾದವನ್ನು ನೆನೆಯಲು ಬಿಟ್ಟು ನಂತರ ಒಂದು ಟೂತ್ ಬ್ರಾಸ್ ನಿಂದ ಚೆನ್ನಾಗಿ ಉಜ್ಜಿ ಸ್ವಚ್ಚಮಾಡಿಕೊಳ್ಳಿ. ನಂತರ ಒಂದು ಒಣ ಬಟ್ಟೆಯಿಂದ ವರೆಯಿಸಿಕೊಂಡು ನಂತರ ಕೆಳಗಿನ ವಿಧಾನವನ್ನು ಪ್ರಯೋಗಿಸಿ.

ವಿಧಾನ 1-
೧ ಚಮಚ ನಿಂಬೆ ರಸ
೧ ಚಮಚ ವ್ಯಾಸಲಿನ್

ನಿಂಬೆ ರಸ ಮತ್ತು ವ್ಯಾಸಲಿನ್ ಅನ್ನು ಮಿಶ್ರಣ ಮಾಡಿ ನಿಮ್ಮ ಪಾದಕ್ಕೆ ಹಚ್ಚಿಕೊಂಡು 15 ನಿಮಿಷ ಮಸಾಜ್ ಮಾಡಿಕೊಳ್ಳಿ, ನಂತರ ನಿಮ್ಮ ಪಾದವನ್ನು ಹತ್ತಿ ಅಥವಾ ಕವರ್ ನಿಂದ ಪ್ಯಾಕ್ ಮಾಡಿ. ಇಡಿ ರಾತ್ರಿ ಅದನ್ನು ಹಾಗೆ ಬಿಡಿ. ಬೆಳಿಗ್ಗೆ ಎದ್ದು ಬೆಚ್ಚಗಿನ ನೀರಿನಿಂದ ಚೆನ್ನಾಗಿ ತೊಳೆಯಿರಿ.

ವಿಧಾನ 2-
1 ಚಮಚ ಕೊಬ್ಬರಿ ಎಣ್ಣೆ
2 ಚಮಚ ವ್ಯಾಸಲಿನ್ ಜೆಲ್
2 ವಿಮಮಿನ್ ಇ ಕ್ಯಾಪ್ಸ್ಯುಲ್

ಮೂರನ್ನು ಮಿಶ್ರಣ ಮಾಡಿ ನಿಮ್ಮ ಪಾದಕ್ಕೆ ಹಚ್ಚಿ ಸ್ವಲ್ಪ ಮಸಾಜ್ ಮಾಡಿ ಕಾಲು ಚೀಲ ಹಾಕಿಕೊಂಡು ಮಲಗಿ. ಬೆಳಿಗ್ಗೆ ಬೆಚ್ಚಗಿನ ನೀರಿನಿಂದ ತೊಳೆದುಕೊಳ್ಳಿ. ಪಾದ ಹೆಚ್ಚು ಒಡೆದಿದ್ದರೆ ಪ್ರತಿದಿನ ಮಾಡಿಕೊಳ್ಳಿ ಇಲ್ಲ ಅಂದರೆ ವಾರದಲ್ಲಿ ಮೂರು ಬಾರಿ ಮಾಡಿಕೊಳ್ಳಿ.

ವಿಧಾನ 3-
ಸಾಸಿವೆ ಎಣ್ಣೆ 2 ಚಮಚ
ಅರಿಶಿನದ ಪುಡಿ ಒಂದು ಚಮಚ

ಎರಡನ್ನು ಮಿಶ್ರಣ ಮಾಡಿ ಪಾದಕ್ಕೆ ಹಚ್ಚಿಕೊಂಡು ಸಾಕ್ಸ್ ಹಾಕಿ ಮಲಗಿ. ಬೆಳಿಗ್ಗೆ ತೊಳೆದುಕೊಳ್ಳಿ. ವಾರಕ್ಕೆ ಒಮ್ಮೆ ಮಾಡಿ ದರೆ ಸಾಕು.

ಶೇರ್ ಮಾಡಿ ಬೇರೆಯವರಿಗೂ ತಿಳಿಸಿ

English summary :Health tip, Ordinary ways to care for broken heels

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್ ಭಾಗಶಃ ನಷ್ಟ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ ದ್ವೇಷ - ಬಿಜೆಪಿ ಪ್ರಶ್ನೆ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ನ್ಯೂಸ್ MORE NEWS...