ಇದನ್ನಾ ಕುಡಿದು 20 ದಿನದಲ್ಲಿ ತೂಕ ಕಡಿಮೆ ಮಡಬಹುದು ಹೇಗೆ ಗೊತ್ತಾ?? | Janata news

23 Jan 2020
4374
How to Lose Weight with in 20days:  Simple Steps

ಬೆಂಗಳೂರು : ತೂಕ ಇಳಿಸುವುದು ಅಷ್ಟು ಸುಲಭದ ಕಾರ್ಯವಲ್ಲ, ಅಂತೆಯೇ ಅಸಾಧ್ಯವೂ ಅಲ್ಲ. ದೃಢ ಮನಸ್ಸು, ಸತತ ಪ್ರಯತ್ನ ಮತ್ತು ಸರಿಯಾದ ಕ್ರಮಗಳನ್ನು ಅನುಸರಿಸುವ ಮೂಲಕ ಮಾತ್ರವೇ ಇದನ್ನು ಸಾಧಿಸಬಹುದು.

ನೀವು ಕೆಲವೊಂದು ಆಹಾರ ಕ್ರಮವನ್ನು ತುಂಬಾ ಕ್ರಮಬದ್ಧವಾಗಿ ಪಾಲಿಸಿಕೊಂಡು ಹೋಗಿ ಆರೋಗ್ಯಕರ ರೀತಿಯಲ್ಲಿ ತೂಕ ಇಳಿಸಬಹುದು.ಹತ್ತು ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಹೇಗೆ ಎಂದು ತಿಳಿಯಿರಿ.

ತುಳಸಿಯ ಎಲೆಗಳಲ್ಲಿರುವ ಪೋಷಕಾಂಶಗಳು ದೇಹದ ಜೀವ ರಾಸಾಯನಿಕ ಕ್ರಿಯೆಯನ್ನು ಚುರುಕುಗೊಳಿಸುತ್ತವೆ. ಜೀವ ರಾಸಾಯನಿಕೆ ಕ್ರಿಯೆ ಶೀಘ್ರವಾದಷ್ಟೂ ಬೇಗಬೇಗನೇ ಕ್ಯಾಲೋರಿಗಳೂ ಕರಗುತ್ತವೆ.
- ನೀರನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ.
- ತುಳಸಿ ಎಲೆಯನ್ನು ತೊಳೆದುಕೊಂಡು, ಕುದಿಯುತ್ತಿರುವ ನೀರಿಗೆ ತುಳಸಿ ಎಲೆಗಳನ್ನು ಕೈಗಳಿಂದ ಕೊಂಚವೇ ಜಜ್ಜಿ ಹಾಕಿ.
- ಒಂದು ನಿಮಿಷ ಈ ನೀರನ್ನು ಹಾಗೇ ಬಿಡಿ.
- ಬಳಿಕ ಈ ನೀರನ್ನು ಸೋಸಿ ಲೋಟದಲ್ಲಿ ಸಂಗ್ರಹಿಸಿ
- ಇದಕ್ಕೆ ಒಂದು ಚಿಕ್ಕ ಚಮಚ ಜೇನು ಬೆರೆಸಿ.
- ನಿಮ್ಮ ದಿನದ ಟೀ ಕಾಫಿ ಬದಲಿಗೆ ಈ ತುಳಸಿ ಟೀಯನ್ನೇ ಸೇವಿಸಿ.


ತುಳಸಿ ಟೀ ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಕಲ್ಮಶಗಳೂ ದೇಹದಿಂದ ಪರಿಪೂರ್ಣಾವಾಗಿ ವಿಸರ್ಜಿಸಲ್ಪಡುವ ಕಾರಣ ತೂಕ ಇಳಿಕೆಯ ಪ್ರಕ್ರಿಯೆಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತದೆ.

janata

English summary :How to Lose Weight with in 20days: Simple Steps

ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಸ್ಫೋಟ: ಸುಮಾರು 13 ಮಂದಿ ಸಾವು, ಹಲವು ನಗರಗಳಲ್ಲಿ ಕಟ್ಟೆಚ್ಚರ
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಸ್ಫೋಟ: ಸುಮಾರು 13 ಮಂದಿ ಸಾವು, ಹಲವು ನಗರಗಳಲ್ಲಿ ಕಟ್ಟೆಚ್ಚರ
ಪ್ರಸಾದ ಕಲುಷಿತಗೊಳಿಸಿ ದೇವಾಲಯಗಳ ಮೇಲೆ ರಿಸಿನ್ ವಿಷದ ದಾಳಿಗೆ ಸಂಚು : ವೈದ್ಯ ಸೇರಿದಂತೆ 3 ಬಂಧನ, ಭಾರಿ ಶಸ್ತ್ರಾಸ್ತ್ರ ವಶ
ಪ್ರಸಾದ ಕಲುಷಿತಗೊಳಿಸಿ ದೇವಾಲಯಗಳ ಮೇಲೆ ರಿಸಿನ್ ವಿಷದ ದಾಳಿಗೆ ಸಂಚು : ವೈದ್ಯ ಸೇರಿದಂತೆ 3 ಬಂಧನ, ಭಾರಿ ಶಸ್ತ್ರಾಸ್ತ್ರ ವಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಾಜ್ಯ ಸರ್ಕಾರಕ್ಕೆ ಮುಖಭಂಗ : ಸಾರ್ವಜನಿಕ ಸಭೆ ನಿರ್ಬಂಧಿಸುವ ಆದೇಶದ ಮೇಲಿನ ತಡೆಯಾಜ್ಞೆ ಎತ್ತಿಹಿಡಿದ  ಹೈಕೋರ್ಟ್ ವಿಭಾಗೀಯ ಪೀಠ
ರಾಜ್ಯ ಸರ್ಕಾರಕ್ಕೆ ಮುಖಭಂಗ : ಸಾರ್ವಜನಿಕ ಸಭೆ ನಿರ್ಬಂಧಿಸುವ ಆದೇಶದ ಮೇಲಿನ ತಡೆಯಾಜ್ಞೆ ಎತ್ತಿಹಿಡಿದ ಹೈಕೋರ್ಟ್ ವಿಭಾಗೀಯ ಪೀಠ
ಪಾಕಿಸ್ತಾನದಲ್ಲಿ ಮುಂದುವರೆದ ಅಪರಿಚಿತ ಪುರುಷರ ದಾಳಿ : ಜೆಯುಐನ ಪ್ರಮುಖ ನಾಯಕ ಹಫೀಜ್ ಸಾವು
ಪಾಕಿಸ್ತಾನದಲ್ಲಿ ಮುಂದುವರೆದ ಅಪರಿಚಿತ ಪುರುಷರ ದಾಳಿ : ಜೆಯುಐನ ಪ್ರಮುಖ ನಾಯಕ ಹಫೀಜ್ ಸಾವು
ರಕ್ಷಣಾ ಕ್ಷೇತ್ರದ ದೊಡ್ಡ ಮೈಲಿಗಲ್ಲು : ದೈತ್ಯ ಸಂವಹನ ಉಪಗ್ರಹ ಹೊತ್ತೊಯ್ದ ಇಸ್ರೋದ ಎಲ್ವಿಎಂ3-ಎಂ5
ರಕ್ಷಣಾ ಕ್ಷೇತ್ರದ ದೊಡ್ಡ ಮೈಲಿಗಲ್ಲು : ದೈತ್ಯ ಸಂವಹನ ಉಪಗ್ರಹ ಹೊತ್ತೊಯ್ದ ಇಸ್ರೋದ ಎಲ್ವಿಎಂ3-ಎಂ5
ರಿಲಯನ್ಸ್ ಅಂಬಾನಿ ಗ್ರೂಪ್‌ ಸಂಬಂಧಿಸಿದ ₹3,084 ಕೋಟಿ ಮೌಲ್ಯದ 40 ಕ್ಕೂ ಹೆಚ್ಚು ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ರಿಲಯನ್ಸ್ ಅಂಬಾನಿ ಗ್ರೂಪ್‌ ಸಂಬಂಧಿಸಿದ ₹3,084 ಕೋಟಿ ಮೌಲ್ಯದ 40 ಕ್ಕೂ ಹೆಚ್ಚು ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ರಕ್ಷಣಾ ಪಡೆಗಳ ತ್ರಿಶೂಲ್ 2025 ವ್ಯಾಯಾಮಕ್ಕಾಗಿ ಕರಾಚಿ ಹತ್ತಿರದ ವರೆಗೂ ನೋಟಾಮ್ ಬಿಡುಗಡೆ ಮಾಡಿದ ಭಾರತ
ರಕ್ಷಣಾ ಪಡೆಗಳ ತ್ರಿಶೂಲ್ 2025 ವ್ಯಾಯಾಮಕ್ಕಾಗಿ ಕರಾಚಿ ಹತ್ತಿರದ ವರೆಗೂ ನೋಟಾಮ್ ಬಿಡುಗಡೆ ಮಾಡಿದ ಭಾರತ
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಅಧಿಕಾರಿ ಅಮಾನತು ಆದೇಶವನ್ನು ನ್ಯಾಯಾಲಯ ತಡೆಹಿಡಿದೆ - ಸಂಸದ ಸೂರ್ಯ
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಅಧಿಕಾರಿ ಅಮಾನತು ಆದೇಶವನ್ನು ನ್ಯಾಯಾಲಯ ತಡೆಹಿಡಿದೆ - ಸಂಸದ ಸೂರ್ಯ
ಬೆಂಗಳೂರಿನಲ್ಲಿ ಚಾಲಕರಹಿತ ಕಾರಿನ ಅನಾವರಣ : ಆರ್.ವಿ.ಕಾಲೇಜು ಕ್ಯಾಂಪಸ್‌ ನಲ್ಲಿ ಚಲಿಸಿದ ಕಾರು
ಬೆಂಗಳೂರಿನಲ್ಲಿ ಚಾಲಕರಹಿತ ಕಾರಿನ ಅನಾವರಣ : ಆರ್.ವಿ.ಕಾಲೇಜು ಕ್ಯಾಂಪಸ್‌ ನಲ್ಲಿ ಚಲಿಸಿದ ಕಾರು
ಅಫ್ಘಾನಿಸ್ತಾನದೊಂದಿಗಿನ ಕದನ ವಿರಾಮ ಮಾತುಕತೆ ವಿಫಲವಾಗಲು ನವದೆಹಲಿಯೇ ಕಾರಣ - ಪಾಕಿಸ್ತಾನದ ಗಂಭೀರ ಆರೋಪ
ಅಫ್ಘಾನಿಸ್ತಾನದೊಂದಿಗಿನ ಕದನ ವಿರಾಮ ಮಾತುಕತೆ ವಿಫಲವಾಗಲು ನವದೆಹಲಿಯೇ ಕಾರಣ - ಪಾಕಿಸ್ತಾನದ ಗಂಭೀರ ಆರೋಪ
ಸಿಎಂ ಕುರ್ಚಿ ಹಗ್ಗಜಗ್ಗಾಟ ಮಧ್ಯೆ ಡಿಸಿಎಂ ಡಿಕೆಶಿ ಭೇಟಿ ಮಾಡಿದ ಬಿಜೆಪಿ ಸಂಸದ ಸೂರ್ಯ
ಸಿಎಂ ಕುರ್ಚಿ ಹಗ್ಗಜಗ್ಗಾಟ ಮಧ್ಯೆ ಡಿಸಿಎಂ ಡಿಕೆಶಿ ಭೇಟಿ ಮಾಡಿದ ಬಿಜೆಪಿ ಸಂಸದ ಸೂರ್ಯ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ನ್ಯೂಸ್ MORE NEWS...