ಇದನ್ನಾ ಕುಡಿದು 20 ದಿನದಲ್ಲಿ ತೂಕ ಕಡಿಮೆ ಮಡಬಹುದು ಹೇಗೆ ಗೊತ್ತಾ?? | Janata news

23 Jan 2020
2919
How to Lose Weight with in 20days:  Simple Steps

ಬೆಂಗಳೂರು : ತೂಕ ಇಳಿಸುವುದು ಅಷ್ಟು ಸುಲಭದ ಕಾರ್ಯವಲ್ಲ, ಅಂತೆಯೇ ಅಸಾಧ್ಯವೂ ಅಲ್ಲ. ದೃಢ ಮನಸ್ಸು, ಸತತ ಪ್ರಯತ್ನ ಮತ್ತು ಸರಿಯಾದ ಕ್ರಮಗಳನ್ನು ಅನುಸರಿಸುವ ಮೂಲಕ ಮಾತ್ರವೇ ಇದನ್ನು ಸಾಧಿಸಬಹುದು.

ನೀವು ಕೆಲವೊಂದು ಆಹಾರ ಕ್ರಮವನ್ನು ತುಂಬಾ ಕ್ರಮಬದ್ಧವಾಗಿ ಪಾಲಿಸಿಕೊಂಡು ಹೋಗಿ ಆರೋಗ್ಯಕರ ರೀತಿಯಲ್ಲಿ ತೂಕ ಇಳಿಸಬಹುದು.ಹತ್ತು ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಹೇಗೆ ಎಂದು ತಿಳಿಯಿರಿ.

ತುಳಸಿಯ ಎಲೆಗಳಲ್ಲಿರುವ ಪೋಷಕಾಂಶಗಳು ದೇಹದ ಜೀವ ರಾಸಾಯನಿಕ ಕ್ರಿಯೆಯನ್ನು ಚುರುಕುಗೊಳಿಸುತ್ತವೆ. ಜೀವ ರಾಸಾಯನಿಕೆ ಕ್ರಿಯೆ ಶೀಘ್ರವಾದಷ್ಟೂ ಬೇಗಬೇಗನೇ ಕ್ಯಾಲೋರಿಗಳೂ ಕರಗುತ್ತವೆ.
- ನೀರನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ.
- ತುಳಸಿ ಎಲೆಯನ್ನು ತೊಳೆದುಕೊಂಡು, ಕುದಿಯುತ್ತಿರುವ ನೀರಿಗೆ ತುಳಸಿ ಎಲೆಗಳನ್ನು ಕೈಗಳಿಂದ ಕೊಂಚವೇ ಜಜ್ಜಿ ಹಾಕಿ.
- ಒಂದು ನಿಮಿಷ ಈ ನೀರನ್ನು ಹಾಗೇ ಬಿಡಿ.
- ಬಳಿಕ ಈ ನೀರನ್ನು ಸೋಸಿ ಲೋಟದಲ್ಲಿ ಸಂಗ್ರಹಿಸಿ
- ಇದಕ್ಕೆ ಒಂದು ಚಿಕ್ಕ ಚಮಚ ಜೇನು ಬೆರೆಸಿ.
- ನಿಮ್ಮ ದಿನದ ಟೀ ಕಾಫಿ ಬದಲಿಗೆ ಈ ತುಳಸಿ ಟೀಯನ್ನೇ ಸೇವಿಸಿ.


ತುಳಸಿ ಟೀ ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಕಲ್ಮಶಗಳೂ ದೇಹದಿಂದ ಪರಿಪೂರ್ಣಾವಾಗಿ ವಿಸರ್ಜಿಸಲ್ಪಡುವ ಕಾರಣ ತೂಕ ಇಳಿಕೆಯ ಪ್ರಕ್ರಿಯೆಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತದೆ.

janata

English summary :How to Lose Weight with in 20days: Simple Steps

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್ ಭಾಗಶಃ ನಷ್ಟ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ ದ್ವೇಷ - ಬಿಜೆಪಿ ಪ್ರಶ್ನೆ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ನ್ಯೂಸ್ MORE NEWS...