ಮನೆಯಲ್ಲಿಯೇ ಈಜಿ ಆಗಿ ಬೀಟ್‍ರೂಟ್ ಹಲ್ವಾ ಮಾಡಿ.. ರೆಸಿಪಿಗಾಗಿ ಕ್ಲಿಕ್ ಮಾಡಿ | Janata news

03 Mar 2021
5195
How to make beetroot halwa recipe

ಬೆಂಗಳೂರು : ಬೀಟ್‍ರೂಟ್ ಹಲ್ವಾ ಮಾಡಲು ಬೇಕಾದ ಪದಾರ್ಥಗಳು:
* ಬೀಟ್‍ರೂಟ್ - 4
* ಹಾಲು - 2 ಕಪ್
* ಸಕ್ಕರೆ - 1/2 ಕಪ್ ಅಥವಾ ರುಚಿಗೆ ತಕ್ಕಷ್ಟು
* ಏಲಕ್ಕಿ ಪುಡಿ - 1 ಟೀ ಚಮಚ
* ತುಪ್ಪ - 3 ಟೇಬಲ್ ಚಮಚ
* ಗೋಡಂಬಿ - ಸ್ವಲ್ಪ
* ಬಾದಾಮಿ - ಸ್ವಲ್ಪ
* ಕೋವಾ - 100 ಗ್ರಾಂ
* ಮಂದಗೊಳಿಸಿದ ಹಾಲು - ಸ್ವಲ್ಪ

ತಯಾರಿಸುವ ವಿಧಾನ :
1. ಬೀಟ್‍ರೂಟನ್ನು ಚೆನ್ನಾಗಿ ತೊಳೆದು, ಸಿಪ್ಪೆಯನ್ನು ಸುಲಿದು ಕಿಸಿಕೊಳ್ಳಿ.

2. ತುಪ್ಪವನ್ನು ಆಳವಾದ ತಳವಿರುವ ಬಾಣಲೆಯಲ್ಲಿ ಹಾಕಿಕೊಂಡು ಕಾಯಿಸಿ. ಗೋಡಂಬಿ, ಬಾದಾಮಿ ಬೀಜಗಳನ್ನು ತುಪ್ಪದಲ್ಲಿ ಹಾಕಿ, ಕಡಿಮೆ ಉರಿಯಲ್ಲಿ ಸ್ವಲ್ಪ ಹೊತ್ತು ಹುರಿಯಿರಿ. ಇದರಿಂದ ಅವುಗಳು ಗರಿಗರಿಯಾಗುತ್ತವೆ.

4. ನಂತರ ಅವುಗಳನ್ನು ಬಾಣಲೆಯಿಂದ ತೆಗೆದು ಪಕ್ಕದಲ್ಲಿಡಿ.

5. ಸಿಪ್ಪೆ ತೆಗೆದ ಬೀಟ್‍ರೂಟ್‍ಗಳನ್ನು ಬೆಚ್ಚಗಿನ ತುಪ್ಪದಲ್ಲಿ ಹಾಕಿ ಮತ್ತು ಸ್ವಲ್ಪ ಹೊತ್ತು ಕಡಿಮೆ ಹುರಿಯಲ್ಲಿ ಹುರಿಯಿರಿ.

6. ಈಗ, ಇದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿ. ಕಡಿಮೆ ಹುರಿಯಲ್ಲಿ ಹುರಿಯಿರಿ.

7. ನಂತರ, ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕಡಿಮೆ ಗಾತ್ರದ ಹುರಿಯಲ್ಲಿ ಬೇಯಿಸಿ ಮತ್ತು ಆಗಾಗ ಕಲೆಸಿ.

8. ಇದರ ರುಚಿ ಮತ್ತಷ್ಟು ಹೆಚ್ಚಾಗಲು ಮಂದಗೊಳಿಸಿದ ಹಾಲನ್ನು ಬೆರೆಸಿ.

9. ಹಾಲು ಮತ್ತಷ್ಟು ಮಂದಗೊಳ್ಳುವವರೆಗೆ ಹಾಗು ಮಿಶ್ರಣವು ಗಟ್ಟಿಯಾಗುವವರೆಗೆ ಬೇಯಿಸುತ್ತ ಇರಿ.

10. ಹುರಿಯನ್ನು ಆರಿಸಿ ಮತ್ತು ಗೋಡಂಬಿ, ಬಾದಾಮಿ ಮತ್ತು ಒಣ ದ್ರಾಕ್ಷಿಗಳಿಂದ ಹಲ್ವಾವನ್ನು ಅಲಂಕರಿಸಿ. ಈಗ ಬೀಟ್‍ರೂಟ್ ಹಲ್ವಾ ಬಡಿಸಲು ಸಿದ್ಧ

RELATED TOPICS:
English summary :How to make beetroot halwa recipe

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಜನತಾ ರುಚಿ MORE RECIPE...