ಮನೆಯಲ್ಲಿಯೇ ಈಜಿ ಆಗಿ ಬೀಟ್‍ರೂಟ್ ಹಲ್ವಾ ಮಾಡಿ.. ರೆಸಿಪಿಗಾಗಿ ಕ್ಲಿಕ್ ಮಾಡಿ | Janata news

03 Mar 2021
4074
How to make beetroot halwa recipe

ಬೆಂಗಳೂರು : ಬೀಟ್‍ರೂಟ್ ಹಲ್ವಾ ಮಾಡಲು ಬೇಕಾದ ಪದಾರ್ಥಗಳು:
* ಬೀಟ್‍ರೂಟ್ - 4
* ಹಾಲು - 2 ಕಪ್
* ಸಕ್ಕರೆ - 1/2 ಕಪ್ ಅಥವಾ ರುಚಿಗೆ ತಕ್ಕಷ್ಟು
* ಏಲಕ್ಕಿ ಪುಡಿ - 1 ಟೀ ಚಮಚ
* ತುಪ್ಪ - 3 ಟೇಬಲ್ ಚಮಚ
* ಗೋಡಂಬಿ - ಸ್ವಲ್ಪ
* ಬಾದಾಮಿ - ಸ್ವಲ್ಪ
* ಕೋವಾ - 100 ಗ್ರಾಂ
* ಮಂದಗೊಳಿಸಿದ ಹಾಲು - ಸ್ವಲ್ಪ

ತಯಾರಿಸುವ ವಿಧಾನ :
1. ಬೀಟ್‍ರೂಟನ್ನು ಚೆನ್ನಾಗಿ ತೊಳೆದು, ಸಿಪ್ಪೆಯನ್ನು ಸುಲಿದು ಕಿಸಿಕೊಳ್ಳಿ.

2. ತುಪ್ಪವನ್ನು ಆಳವಾದ ತಳವಿರುವ ಬಾಣಲೆಯಲ್ಲಿ ಹಾಕಿಕೊಂಡು ಕಾಯಿಸಿ. ಗೋಡಂಬಿ, ಬಾದಾಮಿ ಬೀಜಗಳನ್ನು ತುಪ್ಪದಲ್ಲಿ ಹಾಕಿ, ಕಡಿಮೆ ಉರಿಯಲ್ಲಿ ಸ್ವಲ್ಪ ಹೊತ್ತು ಹುರಿಯಿರಿ. ಇದರಿಂದ ಅವುಗಳು ಗರಿಗರಿಯಾಗುತ್ತವೆ.

4. ನಂತರ ಅವುಗಳನ್ನು ಬಾಣಲೆಯಿಂದ ತೆಗೆದು ಪಕ್ಕದಲ್ಲಿಡಿ.

5. ಸಿಪ್ಪೆ ತೆಗೆದ ಬೀಟ್‍ರೂಟ್‍ಗಳನ್ನು ಬೆಚ್ಚಗಿನ ತುಪ್ಪದಲ್ಲಿ ಹಾಕಿ ಮತ್ತು ಸ್ವಲ್ಪ ಹೊತ್ತು ಕಡಿಮೆ ಹುರಿಯಲ್ಲಿ ಹುರಿಯಿರಿ.

6. ಈಗ, ಇದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿ. ಕಡಿಮೆ ಹುರಿಯಲ್ಲಿ ಹುರಿಯಿರಿ.

7. ನಂತರ, ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕಡಿಮೆ ಗಾತ್ರದ ಹುರಿಯಲ್ಲಿ ಬೇಯಿಸಿ ಮತ್ತು ಆಗಾಗ ಕಲೆಸಿ.

8. ಇದರ ರುಚಿ ಮತ್ತಷ್ಟು ಹೆಚ್ಚಾಗಲು ಮಂದಗೊಳಿಸಿದ ಹಾಲನ್ನು ಬೆರೆಸಿ.

9. ಹಾಲು ಮತ್ತಷ್ಟು ಮಂದಗೊಳ್ಳುವವರೆಗೆ ಹಾಗು ಮಿಶ್ರಣವು ಗಟ್ಟಿಯಾಗುವವರೆಗೆ ಬೇಯಿಸುತ್ತ ಇರಿ.

10. ಹುರಿಯನ್ನು ಆರಿಸಿ ಮತ್ತು ಗೋಡಂಬಿ, ಬಾದಾಮಿ ಮತ್ತು ಒಣ ದ್ರಾಕ್ಷಿಗಳಿಂದ ಹಲ್ವಾವನ್ನು ಅಲಂಕರಿಸಿ. ಈಗ ಬೀಟ್‍ರೂಟ್ ಹಲ್ವಾ ಬಡಿಸಲು ಸಿದ್ಧ

RELATED TOPICS:
English summary :How to make beetroot halwa recipe

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್ ಭಾಗಶಃ ನಷ್ಟ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ ದ್ವೇಷ - ಬಿಜೆಪಿ ಪ್ರಶ್ನೆ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಜನತಾ ರುಚಿ MORE RECIPE...