ಗಣೇಶನಿಗೆ ಪ್ರಿಯವಾದ ಮೋದಕ ಮಾಡುವುದು ಹೇಗೆ? | ಜನತಾ ನ್ಯೂಸ್

09 Sep 2021
4847
Ganesh Chaturthi 2021

ಬೆಂಗಳೂರು : ಮೋದಕ ಗಣೇಶನಿಗೆ ಅತ್ಯಂತ ಪ್ರಿಯವಾದುದಾಗಿದೆ. ಮುದ ಎಂದರೆ ಆನಂದ ಎಂಬ ಅರ್ಥ. ಮೋದಕವು ಗಣೇಶನಿಗೆ ಆನಂದವನ್ನು ಮತ್ತು ಭಕ್ತರಿಗೆ ಜ್ಞಾನವನ್ನು ನೀಡುವ ಸಿಹಿ ತಿಂಡಿ ಎನ್ನಲಾಗಿದೆ. ಗಣೇಶ ಹಬ್ಬದೊಂದು ಇಪತ್ತೊಂದು ಮೋದಕವನ್ನು ಮಾಡುತ್ತೇವೆ. ಗಣೇಶನಿಗೆ ಮೋದಕವು ಅತ್ಯಂತ ಇಷ್ಟವಾದ್ದರಿಂದ ಗಣೇಶನಿಗೆ ಮೋದಕಪ್ರಿಯ ಎಂದೇ ಕರೆಯುತ್ತೇವೆ.

- ಮೊದಲನೆಯದಾಗಿ, ದೊಡ್ಡ ಮಿಕ್ಸಿಂಗ್ ಬೌಲ್‌ನಲ್ಲಿ 1½ ಕಪ್ ಮೈದಾ, 2 ಟೇಬಲ್ಸ್ಪೂನ್ ರವೆ ಮತ್ತು ½ ಟೀಸ್ಪೂನ್ ಉಪ್ಪು ತೆಗೆದುಕೊಳ್ಳಿ.

- ಎಲ್ಲವನ್ನೂ ಚೆನ್ನಾಗಿ ಚೆನ್ನಾಗಿ ಮಿಶ್ರಣ ಮಾಡಿ, ಹಿಟ್ಟಿನ ಮೇಲೆ 2 ಟೇಬಲ್ಸ್ಪೂನ್ ಬಿಸಿ ತುಪ್ಪ ಹಾಕಿ ಮಿಕ್ಸ್ ಮಾಡಿಕೊಳ್ಳಿ.

- ನಂತರ ಅಗತ್ಯವಿರುವಂತೆ ನೀರು ಸೇರಿಸಿ ಹಿಟ್ಟನ್ನು ನಾದಿಕೊಳ್ಳಿ, 20 ನಿಮಿಷಗಳ ಕಾಲ ಮುಚ್ಚಿಡಿ.

ಮಿಶ್ರಣವನ್ನು ಮಾಡುವ ವಿಧಾನ:
- ಮೊದಲನೆಯದಾಗಿ, ದೊಡ್ಡ ಕಡಾಯಿಯಲ್ಲಿ 1 ಟೀಸ್ಪೂನ್ ತುಪ್ಪವನ್ನು ಬಿಸಿ ಮಾಡಿ 1 ಕಪ್ ತೆಂಗಿನಕಾಯಿ, ½ ಕಪ್ ಬೆಲ್ಲ ಸೇರಿಸಿ, ಬೆಲ್ಲ ಸಂಪೂರ್ಣವಾಗಿ ಕರಗುವವರೆಗೆ ಹುರಿದುಕೊಳ್ಳಿ.

- 2 ಟೇಬಲ್ಸ್ಪೂನ್ ಗೋಡಂಬಿ, 2 ಟೇಬಲ್ಸ್ಪೂನ್ ಬಾದಾಮಿ, 2 ಟೇಬಲ್ಸ್ಪೂನ್ ಒಣದ್ರಾಕ್ಷಿ, ½ ಟೀಸ್ಪೂನ್ ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಸಂಪೂರ್ಣವಾಗಿ ತಣ್ಣಗಾಗಲು ಬಿಡಿ.

ಮೋದಕ ಮಾಡುವ ವಿಧಾನ
- ಹಿಟ್ಟನ್ನು ಸ್ವಲ್ಪ ನಾದಿ ಸಣ್ಣ ಚೆಂಡನ್ನು ತೆಗೆದು ಚಪ್ಪಟೆ ಮಾಡಿ, ಆಕಾರದಲ್ಲಿ ಲಟ್ಟಿಸಿಕೊಳ್ಳಿ.

- ತಯಾರಾದ ಸ್ಟಫಿಂಗ್ ನ ಒಂದು ಚಮಚವನ್ನು ಮಧ್ಯದಲ್ಲಿ ಇರಿಸಿ, ಅಂಚುಗಳನ್ನು ನಿಧಾನವಾಗಿ ಮಡಚಿಕೊಳ್ಳಿ.

- ಮಧ್ಯಮ ಬಿಸಿ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ, ನಿಮ್ಮ ಮೋದಕ ರೆಡಿ.

RELATED TOPICS:
English summary :Ganesh Chaturthi 2021

ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ
ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ
ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು
ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು
 ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್
ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ:  ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ: ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
 ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ

ಜನತಾ ರುಚಿ MORE RECIPE...