ಹೊಸ ವಷಕ್ಕೆ ಈಜಿಯಾಗಿ ಮನೆಯಲ್ಲೇ ಕೇಕ್ ತಯಾರಿಸಿ. | Janata news

29 Dec 2018
3193
The Best Chocolate Cake Recipe

ಬೆಂಗಳೂರು : ಹೊಸ ವರ್ಷಾಚರಣೆಗೆ ಮನೆಯಲ್ಲಿ ಓವನ್ ಇಲ್ಲದೇ ಕೇಕ್ ತಯಾರಿಸುವುದು ಹೇಗೆ ಎನ್ನುವುದನ್ನ ತಿಳಿದುಕೊಳ್ಳೋಣ.
ಬೇಕಾಗುವ ಪದಾರ್ಥಗಳು:
ಮೈದಾಹಿಟ್ಟು-100 ಗ್ರಾಂ,
ಪುಡಿ ಸಕ್ಕರೆ-100 ಗ್ರಾಂ,
ಬೆಣ್ಣೆ-100 ಗ್ರಾಂ,
ಮೊಟ್ಟೆಗಳು-2,
ಕೋಕೊಪುಡಿ-2 ಚಮಚ,
ಅಡುಗೆ ಸೋಡ 1/4 ಚಮಚ,
ಬೇಕಿಂಗ್ ಪೌಡರ್-3/4 ಚಮಚ,
ಚಾಕೊಲೇಟ್ ಎಸೆನ್ಸ್-1/2 ಚಮಚ,
ಕಾರ್ನ್ ಫ್ಲೋರ್-1 ಚಮಚ,
ಹಾಲಿನ ಪೌಡರ್-4 ಚಮಚ,
ಉಪ್ಪು-1 ಚಿಟಕಿ,
ಹಾಲು-ಸಾಕಷ್ಟು.
Chocolate-cake
ತಯಾರಿಸುವ ವಿಧಾನ:
ಮೈದಾ, ಬೇಕಿಂಗ್ ಪೌಡರ್, ಸೋಡಾ, ಕಾರ್ನ್ ಫ್ಲೋರ್, ಉಪ್ಪು ಮತ್ತು ಕೋಕೊ ಪುಡಿ, ಹಾಲಿನ ಪೌಡರ್ ಯನ್ನು ಜರಡಿ ಮಾಡಿ ಇಟ್ಟುಕೊಳ್ಳಿ.

ಬೆಣ್ಣೆ ಮತ್ತು ಸಕ್ಕರೆಯನ್ನು ಹಗುರವಾಗಿ ತುಂಬಾ ಮೃದುವಾಗುವಂತೆ ಮಿಶ್ರ ಮಾಡಿ.

ನಂತರ ಮೊಟ್ಟೆಯನ್ನು ಸೇರಿಸಿ ಸರಿಯಾಗಿ ಬೀಟ್ ಮಾಡಿ.

ಎಸೆನ್ಸ್ ಮತ್ತು ಬಣ್ಣ ಸೇರಿಸಿ ಚೆನ್ನಾಗಿ ಬೀಟ್ ಮಾಡಿ, ಸರಿಯಾಗಿ ಬೀಟ್ ಮಾಡಿದ್ದಲ್ಲಿ ಮೃದುವಾಗಿ ಬರುತ್ತದೆ.

ಜರಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಸೇರಿಸಿ ಕಲಸಿ, ಕ್ರಮವಾಗಿ ಹಾಲನ್ನು ಬೆರೆಸಿ ಡ್ರಾಪಿಂಗ್ (ಮಧ್ಯಮ ತೆಳ್ಳಗೆ ) ಹದ ಬರುವಂತೆ ಕಲಸಿಕೊಳ್ಳಿ.

ನಂತ್ರ ಬೆಣ್ಣೆ ಹೆಚ್ಚಿಟ್ಟುಕೊಂಡ ಪಾತ್ರೆಗೆ ಸುರಿಯಿರಿ.
Chocolate-cake
ಮೈಕ್ರೊ ನಲ್ಲಿ -
5 ನಿಮಿಷ ಸಮಯ ಹೊಂದಿಸಿ ಮೈಕ್ರೊ ಹೈ ಮಾಡಿರಿ. ನಂತರ ಅಚ್ಚಿನಿಂದ ತೆಗೆದು ತಣ್ಣಗೆ ಮಾಡಿ. ಓವನನ್ನು 180 ಡಿಗ್ರಿ ಗೆ ಸೆಟ್ ಮಾಡಿ 40 ನಿಮಿಷಗಳವರೆಗೆ ಕೇಕನ್ನು ಬೇಯಿಸಿ 5 ನಿಮಿಷ ತಣ್ಣಗೆ ಮಾಡಿ. ನಂತರ ತೆಗೆದು ಚಾಕೋಲೇಟ್ ನಿಂದ ಅಲಂಕರಿಸಿ.

ಕುಕ್ಕರ್ ನಲ್ಲಿ -
ಕುಕ್ಕರ್ಗೆ ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬಿಸಿ ಮಾಡಿ. ಕೇಕು ಪೇಸ್ಟ್ ಇರುವ ಬೌಲ್ ಬಿಸಿ ಕುಕ್ಕರ್ನಲ್ಲಿಟ್ಟು ಇಪ್ಪತ್ತೈದು ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿ. ನಂತರ ತೆಗೆದು ಅಲಂಕರಿಸಿ.
Chocolate-cake

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :The Best Chocolate Cake Recipe

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜನತಾ ರುಚಿ MORE RECIPE...