ಸಿಹಿ ಪೊಂಗಲ್ ತಯಾರಿಸುವ ಸರಳ ವಿಧಾನ.... | Janata news

14 Jan 2020
4526
Sakkarai Pongal (Sweet Pongal) recipe

ಬೆಂಗಳೂರು : ಜನತಾ ನ್ಯೂಸ್ ಓದುಗರಿಗೆ ಸಂಕ್ರಾತಿಯ ಶುಭಾಶಯಗಳು. ಸುಗ್ಗಿ ಹಬ್ಬವಾದ ಸಂಕ್ರಾಂತಿಗೆ ಎಳ್ಳು ಬೆಲ್ಲ, ಸಕ್ಕರೆ ಅಚ್ಛು ಮತ್ತು ಈ ಹುಗ್ಗಿ ಅಥವ ಪೊಂಗಲ್ ವಿಶೇಷ ವಾಗಿದೆ. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಂದು ತಿಳಿದುಕೊಳ್ಳೋಣ ....

ಬೇಕಾಗುವ ಸಾಮಗ್ರಿಗಳು:
* ಹೆಸರುಬೇಳೆ – 1 ಕಪ್
* ಅಕ್ಕಿ – 1 ಕಪ್
* ಪುಡಿ ಮಾಡಿದ ಬೆಲ್ಲ/ ಸಕ್ಕರೆ – 1 ಕಪ್
* ಏಲಕ್ಕಿ – 1 to 2
* ದ್ರಾಕ್ಷಿ ,ಗೋಡಂಬಿ- 50 ಗ್ರಾಂ
* ತುಪ್ಪ – 4 to 6 ಚಮಚ
* 1/4 cup ಕೊಬ್ಬರಿ ತುರಿ

ಮಾಡುವ ವಿಧಾನ:
* ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.

* ನಂತರ ಬೇಳೆ ಮತ್ತು ಅಕ್ಕಿಯನ್ನು ಚೆನ್ನಾಗಿ ತೊಳೆದು ಕುಕ್ಕರಿನಲ್ಲಿ ಮೂರರಿಂದ ನಾಲ್ಕು ಸಿಟಿ ಕೂಗಿಸಿ ಸ್ವಲ್ಪ ತಣ್ಣಗಾಗಲು ಬಿಡಿ.

* ಒಂದು ಚಮಚ ತುಪ್ಪವನ್ನು ಬಿಸಿ ಮಾಡಿ ಗೋಡಂಬಿ ಮತ್ತು ದ್ರಾಕ್ಷಿಯನ್ನು ಬೇರೆ ಬೇರೆಯಾಗಿ ಹುರಿದು ಇಟ್ಟುಕೊಳ್ಳಿ .

* ಮತ್ತೊಂದು ಪ್ಯಾನ್ ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ ಅದನ್ನು ಸೋಸಿ ಕಸ ತೆಗೆದು ಇಟ್ಟುಕೊಳ್ಳಿ.

* ಸೋಸಿದ ಬೆಲ್ಲವನ್ನು ಒಂದು ದಪ್ಪ ತಳದ ಪಾತ್ರೆಯಲ್ಲಿ ಕುದಿಯಲು ಇಡಿ. ಗಟ್ಟಿಯಾದ ಮೇಲೆ ಅದಕ್ಕೆ ಬೆಂದ ಅಕ್ಕಿ ಬೇಳೆಯನ್ನು ಸ್ವಲ್ಪ ತುಪ್ಪದೊಂದಿಗೆ ಹಾಕಿ ಚೆನ್ನಗಿ ಕಲಕಿ 5 ನಿಮಿಷ ಸಣ್ಣ ಉರಿಯಲ್ಲಿ ಹಾಗೆ ಬೇಯಲು ಬಿಡಿ.

* ಈಗ ಕೊಬ್ಬರಿ, ಏಲಕ್ಕಿ ಪುಡಿಯನ್ನು ಹಾಕಿ ಕಲಕಿ ಸಣ್ಣ ಉರಿಯಲ್ಲಿ ಒಂದು ನಿಮಿಷ ಬೇಯಲು ಬಿಡಿ ನಂತರ ಒಲೆಯನ್ನು ಆರಿಸಿ.

* ಹುರಿದಿಟ್ಟ ದ್ರಾಕ್ಷಿ ಗೋಡಂಬಿಯನ್ನು ಹಾಕಿ ಕಲಸಿ, ಸಿಹಿ ಹುಗ್ಗಿಯನ್ನು ಬಿಸಿಯಾಗಿ ಸವಿಯಿರಿ.

ಎಲ್ಲರಿಗೂ ಮತ್ತೊಮ್ಮೆ ಸಂಕ್ರಾತಿಯ ಹಬ್ಬದ ಶುಭಾಶಯಗಳು


sweet-pongal-recipe_2020.jpg

English summary :Sakkarai Pongal (Sweet Pongal) recipe

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್ ಭಾಗಶಃ ನಷ್ಟ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ ದ್ವೇಷ - ಬಿಜೆಪಿ ಪ್ರಶ್ನೆ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಜನತಾ ರುಚಿ MORE RECIPE...