ಪನ್ನೀರ್ ಕ್ಯಾಪ್ಸಿಕಂ ಮಸಾಲ ಮಾಡುವ ವಿಧಾನ ! | Janata news

21 Apr 2020
4257
Panner Capcicum masala

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
- ಪನ್ನೀರ್ 200 ಗ್ರಾಂ
- ಕ್ಯಾಪ್ಸಿಕಂ 1
- ಈರುಳ್ಳಿ 1
- ಟೊಮೇಟೊ 3
- ಹಸಿಮೆಣಸಿನಕಾಯಿ 2
- ಒಣ ಮೆಣಸಿನ ಪೌಡರ್ 1 ಚಮಚ
- ಜಿರಗೆ 1 ಚಮಚ
- ಸೋಂಪು 1 ಚಮಚ
- ಧನಿಯಾ 1 ಚಮಚ
- ಗರಂ ಮಸಾಲ 1 ಚಮಚ
- ಎಣ್ಣೆ / ತುಪ್ಪ ನಾಲ್ಕು ಚಮಚ
- ಉಪ್ಪು ರುಚಿಗೆ
- ಕಸೂರಿ ಮೆಥಿ ಸ್ವಲ್ಪ

ಮಾಡುವ ವಿಧಾನ:

- ಮೊದಲು ಬಾಣಲೆಗೆ ಸೋಂಪು,ಧನಿಯಾ, ಮೆಣಸು, ಜಿರಗೆ ಎಲ್ಲವನ್ನು ಹಾಗೆ ಹುರಿದು, ಮಿಕ್ಸಿ ಗೆ ಹಾಕಿ ಪುಡಿ ಮಾಡಿಕೊಳ್ಳಿ

- ಆಮೇಲೆ ಬಾಣಲಗೆ ಎಣ್ಣೆ ಹಾಕಿ ಪನ್ನೀರ್ ಕ್ಯಾಪ್ಸಿಕಂ ಬೇರೆ ಬೇರೆಯಾಗಿ ಹುರಿದುಕೊಳ್ಳಿ, ನಂತ್ರ ಒಂದು ಪ್ಲೇಟ್ ನಲ್ಲಿ ತೆಗೆದಿಡಿ.

- ಆಮೇಲೆ ಅದೇ ಬಾಣಲೆಯಲ್ಲಿ ಕ್ಯಾಚಿಕ್ಕಿದಾಗಿ ಹೆಚ್ಚಿದ ಈರುಳ್ಳಿ ಹಾಕಿ, ಸರಿಯಾಗಿ ಫ್ರೈ ಆದಮೇಲೆ ಟೊಮೇಟೊ ಬಾಣಲೆಗೆ ಎಣ್ಣೆ ಹಾಕಿ ಸರಿಯಾಗಿ ಹುರಿದುಕೊಳ್ಳಿ

- ನಂತರ ಮೆಣಸಿನಕಾಯಿ ಹಾಕಿ ಹುರಿದು ಇದಕ್ಕೆ ಪುಡಿ ಮಾಡಿದ ಮಿಶ್ರಣ ಹಾಕಿ ಸರಿಯಾಗಿ ಕೈಯಾಡಿಸಿ.

- ನಂತರ ಇದಕ್ಕೆ ಹುರಿದ ಕ್ಯಾಪ್ಸಿಕಂ ಮತ್ತು ಪನ್ನೀರ್ ಹಾಕಿ ಸರಿಯಾಗಿ ಕೈಯಾಡಿಸಿ ಸ್ವಲ್ಪ ಹೊತ್ತು ಹಾಗೆ ಕೈಯಾಡಿಸಿ.

- ರುಚಿಗೆ ತಕ್ಕಸ್ಟು ಉಪ್ಪು, ಕುಟಂಬರಿ ಸೊಪ್ಪು, ಸ್ವಲ್ಪ ಕಸೂರಿ ಮೆಥಿ ಹಾಕಿ ಕೈಯಾಡಿಸಿ, ಸಣ್ಣ ಉರಿಯಲ್ಲಿ ಐದು ನಿಮಿಷ ಇಡಿ.

ರುಚಿಯಾದ ಪನ್ನೀರ್ ಕ್ಯಾಪ್ಸಿಕಂ ಸವಿಯಲು ಸಿದ್ದ.

English summary :Panner Capcicum masala

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಜನತಾ ರುಚಿ MORE RECIPE...