ಟೊಮೊಟೊ ಮಸಾಲೆ ರೈಸ್ ಮಾಡಿ ನೋಡಿ .... | Janata news

09 May 2020
4165
Tomato Masala Rice Recipe

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
5 ಟೊಮೊಟೊ
4 ಹಸಿಮೆಣಸಿನಕಾಯಿ
ಕರಿಬೇವಿನ ಸೊಪ್ಪು
ದಪ್ಪ ಈರುಳ್ಳಿ 2
ಕೊತ್ತಂಬರಿ ಸೊಪ್ಪು
ಎಣ್ಣೆ / ತುಪ್ಪ 8 ರಿಂದ 10 ಚಮಚ
ಸಾಸಿವೆ 1 ಚಮಚ
ಕಡಲೆ ಬೇಳೆ 1 ಚಮಚ
ಉದ್ದಿನ ಬೇಳೆ 1 ಚಮಚ
ಸಾರಿನ ಪುಡಿ 3 ಟೇಬಲ್ ಚಮಚ
ಅಚ್ಚ ಕಾರದ ಪುಡಿ ಅರ್ಧ ಚಮಚ
ಗರಂ ಮಸಾಲಾ ಅರ್ಧ ಚಮಚ
ಅರಿಶಿನ ಪುಡಿ ಅರ್ಧ ಚಮಚ
ನಿಂಬೆ ರಸ ಒಂದು ಟೇಬಲ್ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಕ್ಕಿ 1 ಬಟ್ಟಲು

ಮಾಡುವ ವಿಧಾನ:

ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಹಾಕಿ ಸಿಡಿದ ಮೇಲೆ ಕಡಲೆ ಬೇಳೆ, ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬಂದ ನಂತರ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಹುರಿದ ಮೇಲೆ ಈರುಳ್ಳಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬಂದ ನಂತರ ಟೊಮೊಟೊ ಹಾಕಿ ಬೇಯುವವರೆಗೆ ಹುರಿಯಿರಿ.

ಬೆಂದ ನಂತರ ಸಾರಿನ ಪುಡಿ, ಗರಂ ಮಸಾಲ ಪುಡಿ, ಅಚ್ಚ ಕಾರದ ಪುಡಿ, ಅರಿಶಿನ ಪುಡಿ ಹಾಕಿ ಒಂದೆರಡು ನಿಮಿಷ ಬೆರೆಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಚೆನ್ನಾಗಿ ಬೆರೆಸಿ ಒಲೆಯನ್ನು ಆರಿಸಿ, ನಿಂಬೆ ರಸ, ಕೊತ್ತಂಬರಿ ಸೊಪ್ಪನ್ನು ಬೆರೆಸಿ. ಈಗ ಟೊಮೊಟೊ ಗೊಜ್ಜು ರೆಡಿ.
(ಇದನ್ನು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟುಕೊಂಡು ಬೇಕೆನಿಸಿದಾಗ ಉಪಯೋಗಿಸಬಹುದು.)

ಒಂದು ಕುಕ್ಕೇರ್ ನಲ್ಲಿ ಮಾಡಿಟ್ಟು ಕೊಂಡ ಗೊಜ್ಜನ್ನು ಹಾಗು ಅಕ್ಕಿ ಹಾಕಿ ಚೆನ್ನಾಗಿ ಕಲೆಸಿರಿ ನಂತ್ರ ಎರಡು ಕಪ್ ಅಷ್ಟು ನೀರನ್ನು ಹಾಕಿ ೨ವಿಸಲ್ ಮಾಡಿಸಿಕೊಳ್ಳಿ.

ತುಂಬಾ ಸುಲಭವಾಗಿ ಬೇಗ ಮಾಡಬಹುದಾದ ಟಮೋಟೋ ಮಸಾಲ ರೈಸ್ Ready to eat.

English summary :Tomato Masala Rice Recipe

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಜನತಾ ರುಚಿ MORE RECIPE...