ಗಣೇಶ ಹಬ್ಬದ ಪ್ರಯುಕ್ತ ಕರ್ಜಿಕಾಯಿ / ಕರಿಗಡುಬು ಮಾಡುವ ವಿಧಾನ! | Janata news

20 Aug 2020
4201
Ganesh Chaturthi Recipe

ಬೆಂಗಳೂರು : ಮಾಡುವ ವಿಧಾನ :

- ಮೊದಲು ಒಂದು ಪಾತ್ರೆಗೆ 1 ಕಪ್ ಮೈದಾ ಹಿಟ್ಟು ಅಥವಾ ಗೋದಿ ಹಿಟ್ಟು, ಅರ್ಧ ಕಪ್ ಚಿರೋಟಿ ರವೆ, ಒಂದು ಚಿಟಿಕೆ ಉಪ್ಪು, 1 ಸ್ಪೂನ್ ಸಕ್ಕರೆ ಪುಡಿ ಸೇರಿಸಿ 2 ಸ್ಪೂನ್ ತುಪ್ಪ / ಎಣ್ಣೆ ಹಾಕಿ ಮಿಕ್ಸ್ ಮಾಡಿ ಚಪಾತಿ ಹಿಟ್ಟಿನ ಹದಕ್ಕೆ ನೀರು ಅಥವಾ ಹಾಲು ಸೇರಿಸಿ ಹಿಟ್ಟನ್ನ ಚಪಾತಿ ಹಿಟ್ಟಿನ ಹದದಲ್ಲಿ ಕಲೆಸಿ 1 ಗಂಟೆ ಮುಚ್ಚಿಡಿ.

ಹೂರಣ:
- 1 ಕಪ್ ಒಣ ಕೊಬ್ಬರಿತುರಿ ಅಥವಾ ಕಾಯೀತುರಿ, 3/4 ಕಪ್ ಬೆಲ್ಲದ ಅಥವಾ ಸಕ್ಕರೆ ಪುಡಿ ಹಾಕಿ , ಸ್ವಲ್ಪ ಏಲಕ್ಕಿ ಪುಡಿ, ಸ್ವಲ್ಪ ನೀರು ಹಾಕಿ , ಬಂಡಿಯಲ್ಲಿ ಹಾಕಿ ಚೆನ್ನಾಗಿ ತಿರುಗಿಸಿ ಕಾಯಿಸಿ ಉಂಡೆ ಕಟ್ಟುವ ಹದ ಬರಬೇಕು ಹಾಗೆ ಮಾಡಿಕೊಳ್ಳಿ ನಂತರ ಸ್ವಲ್ಪ ಗಸಗಸೆ ಯನ್ನು ಹುರಿದು ಹಾಕಿ ಅಥವಾ ಹುರಿದಿರುವ ಯಳ್ಳು ಹಾಕಿ ಈ ಹುರಣಕ್ಕೆ ಹಾಕಿ ಸೇರಿಸಿ ತಿರುಗಿಸಿ ಹುರಣ ರೆಡಿ .
optinal ಕಾಲು ಕಪ್ ಗೋಡಂಬಿ, ಬಾದಾಮಿ ಫ್ರೈ ಮಾಡಿ ಹಾಕಿ.

- ಮೈದಾ ಹಿಟ್ಟನ್ನು ಪುರಿಯಂತೆ ಒತ್ತಿ ಅದಕ್ಕೆ 2 ಸ್ಪೂನ್ ಹೂರಣ ಇಟ್ಟು ಕರ್ಜಿಕಾಯಿ ಮೌಲ್ಡ್ ನಲ್ಲಿ ಪ್ರೆಸ್ ಮಾಡಿ

- ನಂತರ ಬಾಂಡಲಿ ಇಟ್ಟು ಅಡುಗೆ ಎಣ್ಣೆ ಹಾಕಿ ಬಿಸಿ ಅದ ನಂತರ ಒಂದೊಂದೇ ಬಂಡಿಗೆ (ಬಾಂಡಲಿಗೆ )ಹಾಕಿ ಕರಿಯಿರಿ (ಬೇಯಿಸಿರಿ ) ೨ ಕಡೆ ತಿರುಗಿಸಿ ಬೇಯಿಸಿ.

ಈಗ ಸವಿ ಸವಿ ಕರ್ಜಿಕಾಯಿ ರೆಡಿ .

English summary :Ganesh Chaturthi Recipe

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಜನತಾ ರುಚಿ MORE RECIPE...