ಗಣೇಶ ಹಬ್ಬದ ಪ್ರಯುಕ್ತ ಕರ್ಜಿಕಾಯಿ / ಕರಿಗಡುಬು ಮಾಡುವ ವಿಧಾನ! | Janata news

20 Aug 2020
4204
Ganesh Chaturthi Recipe

ಬೆಂಗಳೂರು : ಮಾಡುವ ವಿಧಾನ :

- ಮೊದಲು ಒಂದು ಪಾತ್ರೆಗೆ 1 ಕಪ್ ಮೈದಾ ಹಿಟ್ಟು ಅಥವಾ ಗೋದಿ ಹಿಟ್ಟು, ಅರ್ಧ ಕಪ್ ಚಿರೋಟಿ ರವೆ, ಒಂದು ಚಿಟಿಕೆ ಉಪ್ಪು, 1 ಸ್ಪೂನ್ ಸಕ್ಕರೆ ಪುಡಿ ಸೇರಿಸಿ 2 ಸ್ಪೂನ್ ತುಪ್ಪ / ಎಣ್ಣೆ ಹಾಕಿ ಮಿಕ್ಸ್ ಮಾಡಿ ಚಪಾತಿ ಹಿಟ್ಟಿನ ಹದಕ್ಕೆ ನೀರು ಅಥವಾ ಹಾಲು ಸೇರಿಸಿ ಹಿಟ್ಟನ್ನ ಚಪಾತಿ ಹಿಟ್ಟಿನ ಹದದಲ್ಲಿ ಕಲೆಸಿ 1 ಗಂಟೆ ಮುಚ್ಚಿಡಿ.

ಹೂರಣ:
- 1 ಕಪ್ ಒಣ ಕೊಬ್ಬರಿತುರಿ ಅಥವಾ ಕಾಯೀತುರಿ, 3/4 ಕಪ್ ಬೆಲ್ಲದ ಅಥವಾ ಸಕ್ಕರೆ ಪುಡಿ ಹಾಕಿ , ಸ್ವಲ್ಪ ಏಲಕ್ಕಿ ಪುಡಿ, ಸ್ವಲ್ಪ ನೀರು ಹಾಕಿ , ಬಂಡಿಯಲ್ಲಿ ಹಾಕಿ ಚೆನ್ನಾಗಿ ತಿರುಗಿಸಿ ಕಾಯಿಸಿ ಉಂಡೆ ಕಟ್ಟುವ ಹದ ಬರಬೇಕು ಹಾಗೆ ಮಾಡಿಕೊಳ್ಳಿ ನಂತರ ಸ್ವಲ್ಪ ಗಸಗಸೆ ಯನ್ನು ಹುರಿದು ಹಾಕಿ ಅಥವಾ ಹುರಿದಿರುವ ಯಳ್ಳು ಹಾಕಿ ಈ ಹುರಣಕ್ಕೆ ಹಾಕಿ ಸೇರಿಸಿ ತಿರುಗಿಸಿ ಹುರಣ ರೆಡಿ .
optinal ಕಾಲು ಕಪ್ ಗೋಡಂಬಿ, ಬಾದಾಮಿ ಫ್ರೈ ಮಾಡಿ ಹಾಕಿ.

- ಮೈದಾ ಹಿಟ್ಟನ್ನು ಪುರಿಯಂತೆ ಒತ್ತಿ ಅದಕ್ಕೆ 2 ಸ್ಪೂನ್ ಹೂರಣ ಇಟ್ಟು ಕರ್ಜಿಕಾಯಿ ಮೌಲ್ಡ್ ನಲ್ಲಿ ಪ್ರೆಸ್ ಮಾಡಿ

- ನಂತರ ಬಾಂಡಲಿ ಇಟ್ಟು ಅಡುಗೆ ಎಣ್ಣೆ ಹಾಕಿ ಬಿಸಿ ಅದ ನಂತರ ಒಂದೊಂದೇ ಬಂಡಿಗೆ (ಬಾಂಡಲಿಗೆ )ಹಾಕಿ ಕರಿಯಿರಿ (ಬೇಯಿಸಿರಿ ) ೨ ಕಡೆ ತಿರುಗಿಸಿ ಬೇಯಿಸಿ.

ಈಗ ಸವಿ ಸವಿ ಕರ್ಜಿಕಾಯಿ ರೆಡಿ .

English summary :Ganesh Chaturthi Recipe

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಜನತಾ ರುಚಿ MORE RECIPE...